FLASH NEWS!!


Latest Updates and Breaking NEWS

Child Protection Cell To Take Against Nithyananda Gurukul at High Court


15 CASES FILED BY NITHY'S CULT TO HARASS THE WHISTLE BLOWER DHARMA (LENIN)

3 cases filed in the US against Accused 1 Nithyananda (Mr. Rajasekar), Nithyananda Foundation,

Accused 2 Mr. Gopal Reddy Sheelum (Sri Nithya Bhaktananda), Accused 3 Mr. Siva Vallabhaneni (Sri Nithya Sachitananda)
and Ma Nithya Sadananda (Mrs. Jamuna Rani)


4 cases filed in India against Nithyananda Dhyanapeetam for fraud:
Donors of Hyderabad Ashram, Rajapalayam Ashram ,trichy ashram and Seeragapadi Ashram (near Salem) demand that
fraudulently obtained donations be returned

Nithyananda case: High court dismisses plea challenging charge sheet (Click here to watch video)

--------------------------------------------------------------------------------

Nithyananda's sleaze CD is GENUINE: CID (Click here to read entire article)

Showing posts with label rape. Show all posts
Showing posts with label rape. Show all posts

Saturday, February 16, 2013

நித்தியானந்தா குளிக்க போகும் போது துப்பாக்கி!

Posted on 15.2.13
நம்ம நித்தி சுவாமிகள் மீண்டும் ஒரு ரவுண்ட் வர தயாராகிவிட்டார். அதற்கு புத்துணர்ச்சி ஏற்றிக்கொள்ள மகா கும்பமேளாவின் மிக முக்கியமான ராஜ குளியலில் கலந்து கொள்ள மவுணி அமாவாசை தினத்தன்று அலகாபாத் திரிவேணி சங்கமத்தில் ஆஜரானார், நித்தியானந்தா. திரிவேணி சங்கமத்தின் கரையில் அமைக்கப்பட்டிருந்த சுமார் 75 கூடாரங்களில், சினிமா செட் போல பளபளத்தது நித்தியின் சுமார் 100 பக்தர்களை பெங்களூருவில் இருந்து அழைத்து வந்து இறக்கி அசத்தினார் நித்தி. நட்சத்திர ஹோட்டலுக்குக் குறைவில்லாத வசதிகளுடன் இருந்த நித்தியின் கூடாரத்தில், கடுமையான கட்டுக் காவல். அனுமதி இன்றி உள்ளே யாரும் நுழைய முடியாது.

ராஜக் குளியல் செய்வதற்காக நித்தி, ஆளுயர ரோஜா மாலையுடன் வித்தியாசமான கெட்டப்பில் ஊர்​வலமாக வந்தார். ஊர்வலத்துக்காக செட்டப் செய்யப்பட்டிருந்த ரதத்தில் நித்திக்காக வெள்ளி சிம்மாசனம் வைக்கப்பட்டிருந்தது.
நித்திக்குப் பாதுகாப்பாகத் துப்பாக்கி ஏந்திய இரு கமாண்டோக்களும் உடன் வந்தது அங்கு வந்திருந்த சாதுக்களுக்கு ஆச்சர்யத்தை ஏற்படுத்தியது. யார் இந்த வி.ஐ.பி. சாது என்று அக்கம் பக்கத்தில் விசாரித்துக் கொண்டனர்.

சரி.. துப்பாக்கி ஏந்திய கமாண்டோ பாதுகாப்பு கொடுத்தது யாரு? மத்திய அரசா? உ.பி. அரசா ?

நித்தி வட்டாரங்களில் விசாரித்தபோது, தனியார் பாதுகாப்பு ஏஜென்சி ஒன்றுக்கு பணம் கொடுத்து பெறப்பட்ட பாதுகாப்பு என்றார்கள். இதற்கு அந்த மாநில அரசிடம் முன்கூட்டியே அனுமதி பெற்றிருக்கிறார்கள். பாதுகாப்பு ஏஜென்சியின் யூனிபார்மில் இல்லாமல், கமாண்டோ பாணியில் உடையணிந்து பாதுகாப்பு கொடுக்க வேண்டும் என்பது, நித்தி விடுத்த கோரிக்கையாம்! (அந்த டிரெஸ்ஸூக்கு மேலதிக கட்டணம் உண்டு)

அட, இப்படியொரு செட்டப்பில் மதுரை வந்து, அருணகிரியாரை மிரள வைக்கலாமே!

http://www.cinekolly.com/2013/02/blog-post_2224.html

Monday, February 4, 2013

Ban Nithyananda from Kumbh Mela: Sadhus Object





Opposition for Nithyananda at Kumbh Mela

A tent (pandal) is being decorated in Kumbh Mela for Dhyanapeetam and Swami Nithynanda. Even before Nithynanda has arrived at Kumbh Mela, his 8-feet moorthy has been decorated and being worshipped with puja and arati. Many saints have raised objections over the controversial godman being in the Kumbh Mela.

The saints have warned that just by “ganga snan” (bathing in the ganges) his sins will not be washed away, his actions (karma) also speak. 4th February Nithyananda will come to Kumbh mela and not only give darshan but also give discourses to the public and conduct 2 yagnas everyday. He will be in Kumbh for 10 days, but the saints and sadhus have appealed to the administration to ban Swami Nithyananda from Kumbh Mela.
[Spokesperson for Kumbh Mela says] “Such persons should be stopped from coming to Kumbh Mela. His presence will have a strong negative impact on the public visiting the Kumbh, so such a person should not be allowed to come, he should be banned. If the administration doesn’t take this step, the Akhada will talk to them and will make every effort to take such action.”

Nithyananda was caught in a sex scandal in 2010 and went to jail, so there is strong opposition against him coming to Kumbh. With the raising of such objections and discussions, the Kumbh Mela administration also is keeping an eye on Swami Nithyananda and his ashram activities.


ಕುಂಭಮೇಳಕ್ಕೆ ನಿತ್ಯಾನಂದ ; ಭಕ್ತಾದಿಗಳ ಭಾರೀ ವಿರೋಧ 

Posted by: Prasad Updated: Saturday, February 2, 2013, 18:57 [IST]

ಅಲಹಾಬಾದ್, ಫೆ. 2 : ಕಾಕತಾಳೀಯವೋ ಏನೋ ಲೈಂಗಿಕ ವಿಡಿಯೋದಲ್ಲಿ ಕಾಣಿಸಿಕೊಂಡು ಜೈಲು ಕಂಡ ವಿವಾದಾತ್ಮಕ ಸ್ವಾಮಿ ಬಿಡದಿ ಧ್ಯಾನಪೀಠಂನ ನಿತ್ಯಾನಂದ ಮತ್ತು ಆತನ ವಿರುದ್ಧ ಇರುವ ಎಲ್ಲ ಚಾನಲ್ಲುಗಳಲ್ಲಿ ದನಿಯೆತ್ತಿದ ಮತ್ತೊಬ್ಬ ವಿವಾದಾತ್ಮಕ ಸ್ವಾಮಿ ಕಾಳಿಮಠದ ಋಷಿಕುಮಾರ ಸ್ವಾಮಿ ಒಂದೇ ದಿನ ಸುದ್ದಿಯಲ್ಲಿದ್ದಾರೆ. ಮೂರು ತಿಂಗಳು ಭೂಗತರಾಗಿದ್ದು ಇಂದು ಕಾಣಿಸಿಕೊಂಡಿರುವ 'ಡೀಲ್' ಸ್ವಾಮಿ ಋಷಿಕುಮಾರ ಕಡೂರಿನ ಬಳಿ 'ಲೋಕ ಕಲ್ಯಾಣ'ಕ್ಕಾಗಿ ಹೋಮ ಹವನ ನಡೆಸುತ್ತಿದ್ದರೆ, ಅಂತಾರಾಷ್ಟ್ರೀಯ ಖ್ಯಾತಿಯ ಕಾವಿಸ್ವಾಮಿ ನಿತ್ಯಾನಂದ ಅಲಹಾಬಾದ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ವಿವಾದದ ಕೇಂದ್ರಬಿಂದುವಾಗಿದ್ದಾರೆ.

 ಅಲಹಾಬಾದ್‌ನ ಗಂಗಾ, ಯಮುನಾ ಮತ್ತು ಗುಪ್ತಗಾಮಿನಿ ಸರಸ್ವತಿ ನದಿ ತ್ರಿವೇಣಿ ಸಂಗಮದ ಜಾಗದಲ್ಲಿ ನಿತ್ಯಾನಂದನ ಕಟ್ಟಾ ಭಕ್ತರು ದೊಡ್ಡ ಪೆಂಡಾಲನ್ನು ಹಾಕಿದ್ದು, ಅದರಲ್ಲಿ ನಿತ್ಯಾನಂದನ 8 ಅಡಿ ಎತ್ತರದ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಅಷ್ಟು ಮಾತ್ರವಲ್ಲ, ಆ ಮೂರ್ತಿಗೆ ಹಾರ ಹಾಕಿ ಪ್ರತಿದಿನ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತಿದೆ. ಕೆರಳಿದ ಭಕ್ತಾದಿಗಳು : ಫೆ.4ರಂದು ಸ್ವತಃ ನಿತ್ಯಾನಂದ ಕುಂಭಮೇಳಕ್ಕೆ ಆಗಮಿಸುತ್ತಿದ್ದು, ಫೆ. 14ರವರೆಗೆ ಹತ್ತು ದಿನಗಳ ಕಾಲ ಪ್ರತಿನಿತ್ಯ ಪ್ರವಚನ, ದಿನಕ್ಕೆರಡು ಯಜ್ಞಯಾಗ, ಯೋಗ ಧ್ಯಾನ ಶಿಬಿರಗಳನ್ನು ನಡೆಸಲಿದ್ದಾರೆ. ಕುಂಭಮೇಳಕ್ಕೆ ಆಗಮಿಸಿರುವ ಸಹಸ್ರಾರು ಭಕ್ತರನ್ನು ಕೆರಳಿಸಿರುವುದು ಇದೇ ಸಂಗತಿ. 

ಒಬ್ಬ ಪೀಠಾಧಿಪತಿಯಾಗಿದ್ದುಕೊಂಡು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿರುವ ನಿತ್ಯಾನಂದ ಪವಿತ್ರವಾದ ಮಹಾ ಕುಂಭಮೇಳಕ್ಕೆ ಬರುವುದು ಭಕ್ತಾದಿಗಳಿಗೆ ಬೇಡವಾಗಿದೆ. ಇಂಥ ಪವಿತ್ರ ಸ್ಥಳವನ್ನು ಅಪವಿತ್ರಗೊಳಿಸುವುದು ಬೇಡವೆಂದು ಭಕ್ತರ ನಿಯೋಗವೊಂದು ಜಿಲ್ಲಾ ಆಡಳಿತಾಧಿಕಾರಿಗಳಿಗೆ ದೂರು ನೀಡಿದೆ. ಈಗಾಗಲೆ ಕುಂಭಮೇಳದಲ್ಲಿ ನಿತ್ಯಾನಂದನ ವಿರುದ್ಧ ಪ್ರತಿಭಟನೆ ಆರಂಭವಾಗಿದೆ. ನಿತ್ಯಾನಂದನ ಪ್ರತಿಮೆ ಸ್ಥಾಪಿಸಿ ಅದಕ್ಕೆ ಪೂಜೆ ಮಾಡುತ್ತಿರುವ ಅಸಹಜ, ವಿಕೃತ ನಡವಳಿಗೆ ಭಕ್ತಾದಿಗಳನ್ನು ಕೆರಳಿಸಿದೆ. 

ನಿತ್ಯಾನಂದನನ್ನು ಕುಂಭಮೇಳಕ್ಕೆ ಬರಲು ಅವಕಾಶ ಮಾಡಿಕೊಡಬಾರದು ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕುಂಭಮೇಳಕ್ಕೆ ರಾಜಕಾರಣಿಗಳ ದಂಡು : ಮುಂದಿನ ವಾರದಲ್ಲಿ ರಾಷ್ಟ್ರ ರಾಜಕಾರಣಿಗಳ ದಂಡೇ ಕುಂಭಮೇಳಕ್ಕೆ ಆಗಮಿಸಲಿದೆ. ಬಿಜೆಪಿಯ ಹೊಸ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಪುಣ್ಯಕ್ಷೇತ್ರದಲ್ಲಿ ಮಿಂದೇಳಲಿದ್ದಾರೆ. ಕಾಂಗ್ರೆಸ್‌ನ ಪ್ರಧಾನಿ ಅಧ್ಯರ್ಥಿ ಎಂದೇ ಬಿಂಬಿತವಾಗಿರುವ ಪಕ್ಷದ ನೂತನ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ಕುಂಭಮೇಳಕ್ಕೆ ಬರುವುದು ಖಚಿತವಾಗಿದೆ. ಈ ಸಮಾವೇಶದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗುರುವಾರ ಆಗಮಿಸಿ ಪೂಜೆ ಸಲ್ಲಿಸಿದರು.

English summary: Controversial swamy of Bidadi Dhyanapeetham Nithyananda is facing opposition from pilgims in Allahabad Maha Kumbh Mela. Nithyananda's devotees have set up a pendal and have installed his idol in it. Nithya is arriving to Kumbh Mela on Feb 4.

Read more at: http://kannada.oneindia.in/news/2013/02/02/india-nithyananda-not-welcome-to-kumbh-mela-071272.html

Friday, January 11, 2013

protest demanding Nityananda exiled- tv9 news


protest demanding Nityananda exiled


ನಿತ್ಯಾನಂದ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ




ರಾಮನಗರ: ಬಿಡದಿ ಬಳಿಯ ಧ್ಯಾನಪೀಠದಲ್ಲಿ ನಿತ್ಯಾನಂದ ಇ¨ªಾನೆ ಎಂಬ ಸುಳಿವು ಕೊರೆಯುತ್ತಿದ್ದಂತೆ ಕನ್ನಡ ಪರ ಸಂಘಟನೆಗಳು ನಿತ್ಯಾನಂದನ ಗಡಿಪಾರಿಗೆ ಆಗ್ರಹಿಸಿ ಮತ್ತೆ ಪ್ರತಿಭಟನೆ ನಡೆಸಿ¨ªಾರೆ. ಬುಧವಾರ ಕರ್ನಾಟಕ ಜನಪರ ವೇದಿಕೆಯ ರಾಜಾÂಧ್ಯಕ್ಷ ರಮೇಶ್‌ ಗೌಡರ ನೇತೃತ್ವದಲ್ಲಿ ಕಾರ್ಯಕರ್ತರು ಧ್ಯಾನಪೀಠದ ಮುಂಭಾಗ ಧರಣಿ ಕುಳಿತು ನಿತ್ಯಾನಂದನ ಗಡಿಪಾರಿಗೆ ಆಗಹಿಸಿದರುÅ. ಆರತಿರಾವ್‌ ಮತ್ತು ರಂಜಿತ ಪ್ರಕರಣದ ನಂತರ ಈತನಿಂದಾಗಿ ರಾಜ್ಯಕ್ಕೆ ಕಳಂಕ ಬಂದಿದೆ. ಈತನನ್ನು ರಾಜ್ಯದಿಂದಲೇ ಹೊರದಬ್ಬುವಂತೆ ಅವರು ಸರ್ಕಾರವನ್ನು ಆಗ್ರಹಿಸಿ¨ªಾರೆ. ಮುಚ್ಚಳಿಕೆ ಧಿಕ್ಕರಿಸಿದ್ದಾನೆ, ಆಕ್ರೋಶ: ಕೆಲವು ತಿಂಗಳುಗಳ ಹಿಂದೆ ನಿತ್ಯಾನಂದ ಧ್ಯಾನಪೀಠದಲ್ಲಿ ಯಾವುದೇ ಕಾರ್ಯಕ್ರಮವನ್ನು ನಡೆಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಆದರೂ ನಿನ್ನೆ ತಮಿಳುನಾಡಿನಿಂದ ಭಕ್ತರನ್ನು ಕರೆಸಿಕೊಂಡು ಧೀಕ್ಷೆ ಕೊಡುವ ಕಾರ್ಯಕ್ರಮ ನಡೆಸಿ¨ªಾನೆ. ತಮಿಳುನಾಡಿನಲ್ಲಿ ನಡೆಯಬೇಕಾದ ಈ ಕಾರ್ಯಕ್ರಮಕ್ಕೆ ಅಲ್ಲಿನ ಪೊಲೀಸರು ಅವಕಾಶ ನೀಡಿಲ್ಲ. ಹೀಗಾಗಿ ಆ ಭಕ್ತರನ್ನು ಬಿಡದಿಯ ಧ್ಯಾನಪೀಠಕ್ಕೆ ಕರೆಸಿಕೊಂಡಿರುವ ನಿತ್ಯಾನಂದ ಜಿÇÉಾಧಿಕಾರಿಗಳಿಗೆ ಬರದುಕೊಟ್ಟಿರುವ ಮುಚ್ಚಳಿಕೆಯನ್ನು ಧಿಕ್ಕರಿಸಿ¨ªಾನೆ ಎಂದು ರಮೇಶ್‌ ಗೌಡ ಆಕ್ರೋಶ ವ್ಯಕ್ತಪಡಿಸಿ¨ªಾರೆ. 2013ರ ಫೆಬ್ರವರಿ 1ರೊಳಗೆ ನಿತ್ಯಾನಂದ ರಾಜ್ಯವನ್ನು ತೊರೆಯಬೇಕು, ಜಿÇÉಾಡಳಿತವಾದರು ಆತನನ್ನು ಗಡಿಪಾರು ಮಾಡಬೇಕು. ಇಲ್ಲದಿದ್ದಲ್ಲಿ ಸಂಘಟನೆಯ ವತಿಯಿಂದ ಧ್ಯಾನಪೀಠಕ್ಕೆ ಮುತ್ತಿಗೆ ಹಾಕಿ ನಿತ್ಯಾನಂದನ್ನು ರಾಜ್ಯದಿಂದ ಓಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ. ಆಗ ಆಗುವ ಎÇÉಾ ಅನಾಹುತಗಳಿಗೂ ಜಿÇÉಾಡಳಿತ ಮತ್ತು ಪೊಲೀಸ್‌ ಇಲಾಖೆಯ ಕಾರಣವಾಗಲಿದೆ ಎಂದು ಅವರು ಎಚ್ಚರಿಸಿ¨ªಾರೆ. ಇದೇ ದಿನ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಕೂಡ ನಿತ್ಯಾನಂದನ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ¨ªಾರೆ.

http://kannada.yahoo.com/%E0%B2%A8-%E0%B2%A4-%E0%B2%AF-%E0%B2%A8-%E0%B2%A6-%E0%B2%97%E0%B2%A1-%E0%B2%AA-%E0%B2%B0-085658358.html

Saturday, December 29, 2012

India mourns for Delhi gang rape victim

India mourns for the brave victim of Delhi gang rape. Deepest condolences to her family. may her soul rest in peace. 


 The prime minister has promised that her death will not be in vain. We hope stricter rape laws will be brought so that rape trials will be conducted in special courts in daily basis, and all the legal loopholes exploited by rapists will be fixed to give them the harshest punishments.

  Rape and all forms of violence against women is a shame to this country where women are worshipped as goddesses. The youth of our country have spoken out in a single voice against such violence. We hope this will give courage to all victims to speak out against their abuse and seek swift justice against their abusers

 

PETITION: STOP RAPE NOW! Severe action against Rapists should be taken 

 http://www.causes.com/actions/1716479?recruiter_id=17074815&utm_campaign=invite&utm_medium=wall&utm_source=fb